Tuesday, June 7, 2011

ದಿವಸದಿಂ ದಿವಸಕ್ಕೆ

ದಿವಸದಿಂ ದಿವಸಕ್ಕೆ ನಿಮಿಷದಿಂ ನಿಮಿಷಕ್ಕೆ ।
ಭವಿಷಿಯವ ಚಿಂತಿಸದೆ ಬದುಕ ನೂಕುತಿರು ।।
ವಿವರಗಳ ಜೋಡಿಸುವ ಯಜಮಾನ ಬೇರಿಹನು ।
ಸವೆಸು ನೀಂ ಜನುಮವನು ಮಂಕುತಿಮ್ಮ ।।

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...