Tuesday, June 7, 2011

ದಿವಸದಿಂ ದಿವಸಕ್ಕೆ

ದಿವಸದಿಂ ದಿವಸಕ್ಕೆ ನಿಮಿಷದಿಂ ನಿಮಿಷಕ್ಕೆ ।
ಭವಿಷಿಯವ ಚಿಂತಿಸದೆ ಬದುಕ ನೂಕುತಿರು ।।
ವಿವರಗಳ ಜೋಡಿಸುವ ಯಜಮಾನ ಬೇರಿಹನು ।
ಸವೆಸು ನೀಂ ಜನುಮವನು ಮಂಕುತಿಮ್ಮ ।।

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...