Wednesday, June 8, 2011

ಹುಳು ಹುಟ್ಟಿ ಸಾಯುತಿರೆ

ಹುಳು ಹುಟ್ಟಿ ಸಾಯುತಿರೆ ನೆಲ ಸವೆದು ಕರಗುತಿರೆ ।
ಕಡಲೊಳೆತ್ತಲೋ ಹೊಸ ದ್ವೀಪವೇಳುವುದು ।।
ಕಳೆಯುತೊಂದಿರಲಿಲ್ಲಿ ಬೆಳೆವುದಿನ್ನೊಂದೆಲ್ಲೊ ।
ಅಳಿವಿಲ್ಲ ವಿಶ್ವಕ್ಕೆ ಮಂಕುತಿಮ್ಮ ।।

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...