Friday, June 10, 2011

ಪುಣ್ಯದಿಂ ಬಂದ

ಪುಣ್ಯದಿಂ ಬಂದ ಸಿರಿ ಮದಮೋಹಗಳ ಮೂಲ ।

ಖಿನ್ನನಾಗಿಪ ಪಾಪಫಲವಾತ್ಮಶುದ್ಧಿ ।।

ಅನ್ಯೋನ್ಯಜನಕಗಳು ಪುಣ್ಯಪಾಪಗಳಿಂತು ।

ಧನ್ಯನುಭಯವ ಮೀರೆ ಮಂಕುತಿಮ್ಮ ।।

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...