Sunday, June 12, 2011

ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ


ಇಲ್ಲಿ ಚೆನ್ನಲ್ಲಿ ಚೆನ್ನೆಲ್ಲೊ ಚೆನ್ನೆನುತೆಣಿಸಿ ।
ಹುಲ್ಲುಬಯಲೊಂದೆಡೆಯಿನೊಂದಕ್ಕೆ ನೆಗೆದು ।।
ಮೆಲ್ಲದೆಯೆ ಧಾವಿಸುತ ದಣಿವ ಕರುವನು ಪೋಲ್ತೊ ।
ಡೆಲ್ಲಿಯೊ ಸುಖ ನಿನಗೆ ಮಂಕುತಿಮ್ಮ ।।

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...