Tuesday, June 14, 2011

ಕತ್ತಲೆಯೊಳೇನನೊ ಕಂಡು


ಕತ್ತಲೆಯೊಳೇನನೊ ಕಂಡು ಬೆದರಿದ ನಾಯಿ ।
ಎತ್ತಲೋ ಸಖನೋರ್ವನಿಹನೆಂದು ನಂಬಿ ।।
ಕತ್ತೆತ್ತಿ ಮೋಳಿಡುತ ಬೊಗಳಿ ಹಾರಾಡುವುದು ।
ಭಕ್ತಿಯಂತೆಯೆ ನಮದು ಮಂಕುತಿಮ್ಮ ।।

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...