Wednesday, July 27, 2011

ಸಂಸ್ಕಾರ.. ಮತ್ತು ಇತರ ಕಥೆಗಳು

ಕನ್ನಡದಲ್ಲಿ ದ್ವನಿ ಪುಸ್ತಕಗಳ ಸರಣಿಗೆ ಮತ್ತೋಂದು ಪುಸ್ತಕ.. ಸಂಸ್ಕಾರ.. ಮತ್ತು ಇತರ ಕಥೆಗಳು
ಅನಂತ ಮೂರ್ತಿಯವರ ಸಂಸ್ಕಾರ ಕಾದಂಬರಿಯನು ಸಿ ಅರ್ ಸಿಂಹ ವಾಚನ ಮಾಡಿದರೆ.
ಇತರೆ ಕಥೆಗಳು - ಕಾರ್ತಿಕ ಮತ್ತು ಸೂರ್ಯನ ಕುದರೆಯನ್ನು..ರೇಖಾ ಮತ್ತು ಋತ್ವಿಕ ಸಿಂಹ ರವರು ವಾಚನ ಮಾಡಿದರೆ....  9.23 ಗಂಟೆಗಳ.. ದ್ವನಿ ಪುಸ್ತಕ ಇದು...

http://www.bookstalk.in/

No comments:

Post a Comment

ಶ್ರೀ ರಾಮ ನವಮಿಯ ಶುಭಾಶಯಗಳು

 ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಪ್ರಭುವಾಗದೆ ಪ್ರತಿನಿಧಿಯಾಗಿ ಸಾಮಾನ್ಯರಿಗೂ ಬೆಲೆ ಕೊಟ್ಟು , ಸ್ವಂತದ್ದಾಗಲಿ, ಸಂಸಾರದ್ದಾಗಲಿ, ಸಮಾಜದ್ದಾಗಲಿ, ಹೆಣ್ಣಾಗಲಿ, ಗಂಡಾಗ...