ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Thursday, August 18, 2011
ಕೆ(ಕ)ಟ್ಟಾ ಮೇಲೆ ಬುದ್ಧಿ ಬಂತು..!
ಕಡೆಗೂ ಬೂ ಸಿ ಯ ಕಾಟದಿಂದ ಬಾಪೂಜಿ ಪಾರಾಗಿದ್ದಾರೆ! ಗಾಂಧೀ ಮೂರ್ತಿಯೆದುರು ಭ್ರಷ್ಟಾಚಾರ ವಿರೋಧಿಸಿ ಧರಣಿ ಕೂರುವ ತಮ್ಮ ಅದ್ಭುತ ( ಅವರ "ಮಾನಸಿಕ ಪುತ್ರ" 'ರಸಿಕ' ರೇಣು ಕೊಟ್ಟ ಅದ್ಭುತ ಐಡಿಯಾನೆ ಇದಾಗಿರಬಹುದ ಅನ್ನೋ ಗುಮಾನಿ ನನಗೆ! ) ಆಲೋಚನೆಯಿಂದ ಹಿಂದೆಸರಿದು ಇದೂ ತಮ್ಮ ಇನ್ನೊಂದು ಬೂಸಿ ಅನ್ನೋದನ್ನ ಸ್ವಯಂ ಸಾಬೀತು ಪಡಿಸಿದ್ದಾರೆ.ಹಿಂದೆ ಸರಿಯಲು ಇರೋ ಕಾರಣ ಮಾತ್ರ ಇನ್ನೂ ನಿಗೂಢ! ಬಹುಷಃ ತಮ್ಮ 'ಜಿಗರ್ ಕಾ ತುಕುಡ' ಕಟ್ಟಾ ಪರಪ್ಪನ ಅಗ್ರಹಾರದ ಗೆಸ್ಟ್ ಹೌಸಿಗೆ ಮೊದಲೆ ಹೋದವ ತಮಗೂ ಪಕ್ಕದ ಸೆಲ್ ಬುಕ್ ಮಾಡಿಸಿ ಅದನ್ನ ಕಸ ಹೊಡೆದು ಕ್ಲೀನ್ ಮಾಡಿ ಇಟ್ಟು ತಮಗಾಗಿಯೇ ಕಾದು ಕೂತಂತೆ ನೆನ್ನಿನಿರುಳು ಕೆಟ್ಟ ಕನಸೇನಾದರೂ ಬಿದ್ದಿರಬಹುದ?! ಪಾಪ ಧರ್ಮಸ್ಥಳದ ಮಂಜ ಗಾಂಧೀಜಿಯಷ್ಟು ಪುಣ್ಯವಂತನಾಗಿರ್ಲಿಲ್ಲ,ಸರ್ಕಾರಿ ಆಣೆಗೆ ಅನಿವಾರ್ಯ ಸಾಕ್ಷಿಯಾಗಿ ಸಿಕ್ಕಿ ಬಿದ್ದು ಹಡಾಲೆದ್ದು ಹೋಗಿದ್ದ ನತದೃಷ್ಟನಾಗಿದ್ದನವ!
Subscribe to:
Post Comments (Atom)
ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ
ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
No comments:
Post a Comment