Thursday, February 9, 2012

ವಚನ


ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ - ಬಸವಣ್ಣ

- ನಾವು ಆಚರಿಸುವ ಆಚರಣೆಗಳಿಂದ ಮಾತ್ರ ಉತ್ತಮ, ಅಧಮರೆನಿಸಿಕೊಳ್ಳುತ್ತೇವೆ ಜಾತಿಯಿಂದಲ್ಲ. ನೆಲ ಒಂದೇ ಅಲ್ಲಿ ಶಿವಾಲಯಕಟ್ಟಿದರೆ ಪುಣ್ಯಕ್ಷೇತ್ರ, ದುರಾಚಾರಿಗಳ ತಾಣವಾದರೆ ಅದು ಹೊಲಗೇರಿ. ನೀರು ಒಂದೇ ಅದು ಪೂಜೆಗೆ ಬಳಸಿದರೆ ತೀರ್ಥ, ಶೌಚಕ್ಕೆ ಬಳಸಿದರೆ ಕೊಳಕು ನೀರು. ಅಂತೆಯೇ ಕಾರ್ಯದಿಂದ ಮಾನವ ಕುಲವೊಂದೆ ಉತ್ತಮ. ಜ್ಞಾನದಿಂದ ಉತ್ತಮ, ಅಜ್ಞಾನದಿಂದ ಅಧಮ ಆಯಾಜಾತಿಗಳ ಗುರಿ ಒಂದೇ ಅದುವೇ ಮುಕ್ತಿ ಮೇಲು ಕೀಳೆಂದು ಜಾತಿಯನ್ನು ವಿಂಗಡಿಸುವದನ್ನು ಈ ವಚನದಲ್ಲಿ ಖಂಡಿಸಿದ್ದಾರೆ.

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...