Monday, April 23, 2012



ಮನವೇ ಸರ್ಪ, ತನುವೇ ಹೇಳಿಗೆ!
ಹಾವಿನೊಡತಣ ಹುದುವಾಳಿಗೆ!
ಇನ್ನಾವಾಗ ಕೊಂದುಹುದೆಂದರಿಯೆ
ಇನ್ನಾವಾಗ ತಿಂದಹುದೆಂದರಿಯೆ.
ನಿಚ್ಚಕ್ಕೆ ನಿಮ್ಮ ಪೂಜಿಸಬಲ್ಲಡೆ
ಅದೇ ಗಾರುಡ ಕೂಡಲಸಂಗಮದೇವ.

---------

ನೆಲವೊಂದೇ ಹೊಲಗೇರಿ ಶಿವಾಲಯಕ್ಕೆ
ಜಲವೊಂದೇ ಶೌಚಾ ಚಮನಕ್ಕೆ !
ಕುಲವೊಂದೇ ತನ್ನ ತಾನರಿದವಂಗೆ !
ಫಲವೊಂದೇ ಫಡದರ್ಶನ ಮುಕ್ತಿಗೆ
ನಬಿಲವೊಂದೇ ಕೂಡಲ ಸಂಗಮದೇವ ನಿಮ್ಮನರಿದವಂಗೆ


No comments:

Post a Comment

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...