Friday, November 2, 2012

ಸುದ್ದಿ - - By Arun Javgal


ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಕನ್ಮಡ ಪುಸ್ತಕ ಪ್ರಾದಿಕಾರದವರು ಮುಂದಿನ 10 ದಿನಗಳವರೆಗೆ ಕನ್ನಡ ಹೊತ್ತಗೆಯ 

ಅಂಗಡಿಯನ್ನು ಹಾಕಿದ್ದಾರೆ. ನೀವೆನಾದ್ರು ವಿಮಾನ ನಿಲ್ದಾಣಕ್ಕೆ ಹೋದರೆ ಈ ಅಂಗಡಿಯಿಂದ ಕನ್ನಡದ ಹೊತ್ತಿಗೆಯನ್ನು 

ಕೊಳ್ಳುವುದನ್ನು ಮರೆಯದಿರಿ. ಈ ವಿಶಯವನ್ನು ವಿಮಾನ ನಿಲ್ದಾಣಕ್ಕೆ ಹೋಗೊ ನಿಮ್ಮ ಸ್ನೇಹಿತರು/ಸಂಬಂದಿಕರಿಗೂ ತಿಳಿಸಿ.

ಸುದ್ದಿ - 

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...