Sunday, September 29, 2013

ಈ ಭೂಮಿಯಲ್ಲಿ ಸಾಯಲೆಂದೇ ಹುಟ್ಟಿದವರು ಜಾಸ್ತಿ - ಶಿವ ಪ್ರಸಾದ

ಈ ಭೂಮಿಯಲ್ಲಿ ಸಾಯಲೆಂದೇ ಹುಟ್ಟಿದವರು ಜಾಸ್ತಿ 
ಇನ್ನಿವರುಗಳ ಮದ್ಯೆ ಜಾತಿ ಒಂದೇ ಬದುಕುತ್ತಿದೆ.
ಇನ್ನು
ಶ್ರೀ ಶಿವ ಪ್ರಸಾದ
ಅಮಲು ಈಗ ಜನಿವಾರದಲ್ಲೂ ಏರಿದೆ
ಕೀಳೆಂದು ಕರೆಸಿಕೊಂಡವರು
ಸತ್ಯನಾರಾಯಣನ ಪೂಜೆಗೆ ಅಣಿಮಾಡುತಿದ್ದಾರೆ.
ಮಡಿ ಮೈಲಿಗೆಯನ್ನು ಕೆತ್ತಿಸಿಕೊಂಡು
ಪೂಜಿಸುತಿದ್ದಾರೆ.

ಇನ್ನು ಸಾಹಿತ್ಯವೋ ಅದೂ ವ್ಯಾಪಾರ
ಹರಾಜಿಗಿದೆ ಎಂದರೆ
ಪಾಪ ನೋಟಿಗೂ ನಾಚಿಕೆಯಾಗಿ
ನಗುತ್ತಿತ್ತಂತೆ..

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...