Sunday, September 29, 2013

ಈ ಭೂಮಿಯಲ್ಲಿ ಸಾಯಲೆಂದೇ ಹುಟ್ಟಿದವರು ಜಾಸ್ತಿ - ಶಿವ ಪ್ರಸಾದ

ಈ ಭೂಮಿಯಲ್ಲಿ ಸಾಯಲೆಂದೇ ಹುಟ್ಟಿದವರು ಜಾಸ್ತಿ 
ಇನ್ನಿವರುಗಳ ಮದ್ಯೆ ಜಾತಿ ಒಂದೇ ಬದುಕುತ್ತಿದೆ.
ಇನ್ನು
ಶ್ರೀ ಶಿವ ಪ್ರಸಾದ
ಅಮಲು ಈಗ ಜನಿವಾರದಲ್ಲೂ ಏರಿದೆ
ಕೀಳೆಂದು ಕರೆಸಿಕೊಂಡವರು
ಸತ್ಯನಾರಾಯಣನ ಪೂಜೆಗೆ ಅಣಿಮಾಡುತಿದ್ದಾರೆ.
ಮಡಿ ಮೈಲಿಗೆಯನ್ನು ಕೆತ್ತಿಸಿಕೊಂಡು
ಪೂಜಿಸುತಿದ್ದಾರೆ.

ಇನ್ನು ಸಾಹಿತ್ಯವೋ ಅದೂ ವ್ಯಾಪಾರ
ಹರಾಜಿಗಿದೆ ಎಂದರೆ
ಪಾಪ ನೋಟಿಗೂ ನಾಚಿಕೆಯಾಗಿ
ನಗುತ್ತಿತ್ತಂತೆ..

No comments:

Post a Comment

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...