Thursday, October 17, 2013

'ಅಮ್ಮ'ನೆಂಬ ಅಯಸ್ಕಾಂತ -ಶಿವ ಪ್ರಸಾದ

ಶಿವ ಪ್ರಸಾದ
ತುತ್ತನುಣಿಸಿ
ತಾರೆನೆಣಿಸಿ
ಹಾಡಿಕರೆದು
ತೋರುತಿದ್ದ
ತೋರುಬೆರಳ
ತುತ್ತತುದಿಗೆ
ಅವಳಿರಬೆಕಿತ್ತು

ಅಮ್ಮನೆಂದು
ಇವಳಕರೆದು
ಅತ್ತುಊಯ್ವ
ಅಳುವಿನೊಳಗೆ
ಬಿಗಿದುಅಪ್ಪಿ
ಪಪ್ಪಿಕೊಡಲು
ಅವಳಿರಬೇಕಿತ್ತು

ಹಸಿವುಎಂಬ
ನೋವಿನೊಳಗೆ
ಜೀವಮಿದ್ದ
ಉಸಿರನೀವ
ತುತ್ತಿನೊಳಗೆ
ಅವಳಿರಬೇಕಿತ್ತು

(Inspired by Sunil Rao ಅವನಿರಬೇಕಿತ್ತು (ಅವಧಿಯಲ್ಲಿ ಪ್ರಕಟವಾದ ಕವಿತೆ))

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...