Thursday, October 31, 2013

~pulse

ಶಿವಪ್ರಸಾದ
brilliantbrainz@gmail.com
ಪೆನ್ನು
ಪೇಪರಿಗೆ
ನನ್ನನರಿದು
ಬಿಡುವಷ್ಟು
ಕೋಪ

ಬೇಡದವರಿಗೆಲ್ಲಾ
ಪದಗಳ ಹಚ್ಚಿ
ಸಾಲುಣಿಸಿ
ಭಾವವ ಚುಚ್ಚಿಮದ್ದಿಗತ್ತಿಸಿ
ಚುಚ್ಚಿಸಬೇಕೇ...??

~pulse

No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...