Wednesday, July 16, 2014

ಸುದ್ದಿಗುದ್ದುbyPHD‬ - P Harish Dixit Marathe

ಸರ್ಕಾರದ 'ಭಾಗ್ಯಲಕ್ಷ್ಮಿ' ಯೋಜನೆಯ ಫಲಾನುಭವಿಗಳಲ್ಲಿ 7814 ಮಕ್ಕಳು ಎಲ್ಲಿದ್ದಾರೆ ಎಂಬುದು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೇ ಗೊತ್ತಿಲ್ಲ ! -  ಪತ್ರಿಕಾ ವರದಿ
.
ರಸ್ತೆ ಬದಿಯಲ್ಲಿ ಒಬ್ಬ ಊದ್ದಕ್ಕೆ ಗುಂಡಿ ತೋಡ್ತಾ ಹೋಗ್ತಿದ್ನಂತೆ. ಮತ್ತೊಬ್ಬ ಮುಚ್ತಾ (ಮುಂಡಾ ಮೋಚ್ತಾ  ) ಬರ್ತಿದ್ನಂತೆ.
ಏನ್ರೋ ಇದು ಅಂತ ಕೇಳಿದ್ರೆ, ನಮ್ಮಿಬ್ರ ಮಧ್ಯ ಇನ್ನೊಬ್ಬ ಗಿಡ ನೆಡೋನು ಇರ್ಬೇಕಾಗಿತ್ತು ಸಾ, ಆದ್ರೆ ಅವ್ನಿವತ್ತು ಬಂದಿಲ್ಲ, ರಜಾ, ನಮ್ ಕೆಲ್ಸ ನಾವ್ ಮಾಡ್ತಾ ಇದೀವಿ ಸಾ ಅಂದ್ರಂತೆ ಇಬ್ರೂ.
ಹಾಗೇ, ಭಾಗ್ಯ ಕೊಟ್ಟೋರು ಭಾಗ್ಯ ತಗಂಡೋರು ಇಬ್ರೂ ಇದ್ದು ಲಕ್ಷ್ಮಿನೇ ಹುಟ್ಟಿಲ್ದಿದ್ರೆ ಈಗೇನ್ ಮಾಡೋಕಾಗತ್ತೆ! 

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...