Wednesday, July 16, 2014

ಸುದ್ದಿಗುದ್ದುbyPHD‬ - P Harish Dixit Marathe,

ಕೂಡಗಿ ಸ್ಥಾವರವನ್ನು ಇನ್ನಷ್ಟು ಪರಿಸರ ಸ್ನೇಹಿ ಆಗಿಸಲು ''ಅಲ್ಟ್ರಾ ಮಾಡರ್ನ್ ಸೂಪರ್ ಕ್ರಿಟಿಕಲ್ ತಂತ್ರಜ್ಞಾನ'' ಅಳವಡಿಸಿಕೊಳ್ಳಲು ಸಾಧ್ಯವೇ ಎಂಬುದರ ಕುರಿತು ಪರಿಶೀಲಿಸಲಾಗುವುದು. ''ಜನ ಭಯಪಡುವ ಅಗತ್ಯವಿಲ್ಲ.'' - ಎಂ.ಬಿ. ಪಾಟೀಲ. - ಪತ್ರಿಕಾ ವರದಿ
.
ಅಲ್ಟ್ರಾ ಮಾಡರ್ನ್ ಸೂಪರ್ ಕ್ರಿಮಿನಲ್ ಏಥೂ  ಕ್ರಿಟಿಕಲ್ ...... ಈ ಪದಪುಂಜವೇ ಭಯ ಹುಟ್ಟಿಸುವಂತಿದೆಯಲ್ಲ ಸಿವಾ 

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...