Monday, October 26, 2015

ಚುಟುಕ - ಸಂತೋಷ್ ಕುಮಾರ್ ಎಲ್. ಎಂ.

---1 ---

ಬತ್ತಿಯ ಬಾಯಿಗೆ
ಬೆಂಕಿಯಿಟ್ಟವನ ಆಶಯ
ಬೆಳಕಷ್ಟೇ!
ಮುಗಿಯುವ
ಅದರ ಆಯಸ್ಸಲ್ಲ

---2---------


ಗೂಡು ಕಟ್ಟಿದ್ದ ಮರವ
ಧರೆಗುರುಳಿಸಿದ ಕಾರಣ
ಹುಡುಕುತ್ತಿದ್ದ ಹಕ್ಕಿಗೆ
ವಿಳಾಸವಿಲ್ಲ...
ಹಕ್ಕಿಯೂ ಶಪಿಸಿತು,
ಉರುಳಿಸಿದ ದುರುಳನಿಗೂ
ಮುಂದೊಂದು ದಿನ
ವಿಳಾಸವಿಲ್ಲ!

No comments:

Post a Comment

ಶ್ರೀ ರಾಮ ನವಮಿಯ ಶುಭಾಶಯಗಳು

 ಪ್ರಜಾಪ್ರಭುತ್ವದಲ್ಲಿ ಪ್ರಜೆಗಳಿಗೆ ಪ್ರಭುವಾಗದೆ ಪ್ರತಿನಿಧಿಯಾಗಿ ಸಾಮಾನ್ಯರಿಗೂ ಬೆಲೆ ಕೊಟ್ಟು , ಸ್ವಂತದ್ದಾಗಲಿ, ಸಂಸಾರದ್ದಾಗಲಿ, ಸಮಾಜದ್ದಾಗಲಿ, ಹೆಣ್ಣಾಗಲಿ, ಗಂಡಾಗ...