Thursday, February 25, 2016

ಪಂಪ.


ತೆಂಕಣಗಾಳಿ ಸೋಂಕಿದೊಡಂ ಒಳ್ನುಡಿಗೇಳ್ದೊಡಮಿಂಪನಾಳ್ದ ಗೇ
ಯಂ ಕಿವಿವೊಕ್ಕೊಡಂ ಬಿರಿದ ಮಲ್ಲಿಗೆಗಂಡೊಡಮಾದ ಕೆಂದಲಂ
ಪಂ ಗೆಡೆಗೊಂಡೊಡಂ ಮಧುಮಹೋತ್ಸವಮಾದೊಡಮೇನನೆಂಬೆ ನಾ
ರಂಕುಸವಿಟ್ಟೊಡಂ ನೆನೆವುದೆನ್ನ ಮನಂ ವನವಾಸಿ ದೇಶಮಂ

No comments:

Post a Comment

ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 ರಣಾಂಗಣದಲ್ಲಿ ಸೋ...