ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Friday, June 24, 2016
ಕರುಣಾಳು ಬಾ ಬೆಳಕೆ .. - ಬಿ.ಎಂ. ಶ್ರೀಕಂಠಯ್ಯ
ಕರುಣಾಳು ಬಾ ಬೆಳಕೆ ಮಸುಕಿದೀ ಮಬ್ಬಿನಲಿ
ಕೈ ಹಿಡಿದು ನಡೆಸೆನ್ನನು
ಇರುಳು ಕತ್ತಲೆಯ ಗವಿ ಮನೆ ದೂರ ಕನಿಕರಿಸಿ
ಕೈ ಹಿಡಿದು ನಡೆಸೆನ್ನನು
ಹೇಳಿ ನನ್ನಡಿಯಿಡಿಸು ಬಲುದೂರ ನೋಟವನು
ಕೇಳನೊಡನೆಯೆ ಸಾಕು ನನಗೊಂದು ಹೆಜ್ಜೆ
ಮುನ್ನ ಇಂತಿರದಾದೆ ನಿನ್ನ ಬೇಡದೆ ಹೋದೆ
ಕೈ ಹಿಡಿದು ನಡೆಸೆನ್ನನು
ಇಷ್ಟುದಿನ ಸಲಹಿರುವೆ ಈ ಮೂರ್ಖನನು ನೀನು ಮುಂದೆಯೂ
ಕೈ ಹಿಡಿದು ನಡೆಸದಿಹೆಯಾ
ಕಷ್ಟದಡವಿಯ ಕಳೆದು ಬೆಟ್ಟ ಹೊಳೆಗಳ ಹಾದು
ಇರುಳನ್ನು ನೂಕದಿಹೆಯಾ?
ಬೆಳಗಾಗ ಹೊಳೆಯದೆಯೆ ಹಿಂದೊಮ್ಮೆ ನಾನೊಲಿದು
ಈ ನಡುವೆ ಕಳಕೊಂಡೆ ದಿವ್ಯ ಮುಖ ನಗುತ
- ಬಿ.ಎಂ. ಶ್ರೀಕಂಠಯ್ಯ
Subscribe to:
Post Comments (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
ಚಾ ಶಿ ಜಯಕುಮಾರ್ ಕೃಷ್ಣರಾಜಪೇಟೆ ಮಂಡ್ಯ ಜಿಲ್ಲೆ
ReplyDelete