Saturday, January 28, 2017

ಮುಗ್ದ ಮನಸ್ಸುಗಳು..

ಪದೇ ಪದೇ ಕಾಡುವ ಹುಡುಗಿ...
......ಅಂದು ನಿನ್ನ ಪೋಟೋ ತೆಗೆದುಕೊಂಡೆ ಇಂದು ನಿನ್ನನ್ನು ಮರೆಯಲು ಆಗುತ್ತಿಲ್ಲ.ನಿನಗಾಗಿ ನಾನು ಏನು ಮಾಡಲು ಆಗುತ್ತಿಲ್ಲ. ನಮ್ಮ ಸುತ್ತಮುತ್ತಲಿನ ನಿನ್ನಂತ ಸಾವಿರಾರು ಮುಗ್ದ ಮಕ್ಕಳಿಗೆ ಸಿಗಬಹುದಾದ ಸ್ವಾತಂತ್ಯದ ನಿರಿಕ್ಷೇಯಲ್ಲಿ ನಾನು ಇರುವೆನು.......ಕನಸು ಕಾಣುತ್ತಿರುವುವೆನು

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...