Tuesday, January 22, 2019

ಶ್ರೀ ಶ್ರೀ ಶ್ರೀ ನಮನ

ಉರಿವ ತೇಜಕೂ
ಬಡಿವುದೇ ಸಿಡಿಲು
ಉಸಿರ ದಾಟಿರೆ ಒಡಲು?
ಸಿದ್ಧಗಂಗೆಯ ಸಿದ್ಧ
ಬಡಿಸಿದ್ದನಮೃತವ
ಮೃಡಭಕ್ತ ಶ್ರೀಶಿವಕುಮಾರ,
ಇಳೆಯ ಪುಣ್ಯವದೆಲ್ಲ
ತೊಳಗುತಿದೆ ನಭವ, ಶ್ರೀ
ಇಷ್ಟಲಿಂಗವೆ ರವಿರೂಪವಿಂದು!


ರಘು ವಿ.
ಸಂಪಾದಕ, ವಿವೇಕಹಂಸ.

ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 --------------...