Tuesday, January 22, 2019

ಶ್ರೀ ಶ್ರೀ ಶ್ರೀ ನಮನ

ಉರಿವ ತೇಜಕೂ
ಬಡಿವುದೇ ಸಿಡಿಲು
ಉಸಿರ ದಾಟಿರೆ ಒಡಲು?
ಸಿದ್ಧಗಂಗೆಯ ಸಿದ್ಧ
ಬಡಿಸಿದ್ದನಮೃತವ
ಮೃಡಭಕ್ತ ಶ್ರೀಶಿವಕುಮಾರ,
ಇಳೆಯ ಪುಣ್ಯವದೆಲ್ಲ
ತೊಳಗುತಿದೆ ನಭವ, ಶ್ರೀ
ಇಷ್ಟಲಿಂಗವೆ ರವಿರೂಪವಿಂದು!


ರಘು ವಿ.
ಸಂಪಾದಕ, ವಿವೇಕಹಂಸ.

No comments:

Post a Comment

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...