Tuesday, January 22, 2019

ಶ್ರೀ ಶ್ರೀ ಶ್ರೀ ನಮನ

ಉರಿವ ತೇಜಕೂ
ಬಡಿವುದೇ ಸಿಡಿಲು
ಉಸಿರ ದಾಟಿರೆ ಒಡಲು?
ಸಿದ್ಧಗಂಗೆಯ ಸಿದ್ಧ
ಬಡಿಸಿದ್ದನಮೃತವ
ಮೃಡಭಕ್ತ ಶ್ರೀಶಿವಕುಮಾರ,
ಇಳೆಯ ಪುಣ್ಯವದೆಲ್ಲ
ತೊಳಗುತಿದೆ ನಭವ, ಶ್ರೀ
ಇಷ್ಟಲಿಂಗವೆ ರವಿರೂಪವಿಂದು!


ರಘು ವಿ.
ಸಂಪಾದಕ, ವಿವೇಕಹಂಸ.

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...