Tuesday, January 22, 2019

ಶ್ರೀ ಶ್ರೀ ಶ್ರೀ ನಮನ

ಉರಿವ ತೇಜಕೂ
ಬಡಿವುದೇ ಸಿಡಿಲು
ಉಸಿರ ದಾಟಿರೆ ಒಡಲು?
ಸಿದ್ಧಗಂಗೆಯ ಸಿದ್ಧ
ಬಡಿಸಿದ್ದನಮೃತವ
ಮೃಡಭಕ್ತ ಶ್ರೀಶಿವಕುಮಾರ,
ಇಳೆಯ ಪುಣ್ಯವದೆಲ್ಲ
ತೊಳಗುತಿದೆ ನಭವ, ಶ್ರೀ
ಇಷ್ಟಲಿಂಗವೆ ರವಿರೂಪವಿಂದು!


ರಘು ವಿ.
ಸಂಪಾದಕ, ವಿವೇಕಹಂಸ.

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...