Saturday, October 16, 2021

ಸುಭಾಷಿತ

ಮುರಿದ ಲೇಖನಿಯು ಒಳ್ಳೆಯದನ್ನು  ಬರೆಯಲು ಬಿಡುವುದಿಲ್ಲ, ಅಂತೆಯೇ ಅಸೂಯೆಯ ಗುಣವು  ಉತ್ತಮ ಜೀವನ ನಡೆಸಲು ಬಿಡುವುದಿಲ್ಲ! 

Friday, October 15, 2021

ಸುಭಾಷಿತ

ಸುಭಾಷಿತ

ಸಂಬಂಧಗಳಲ್ಲಿ ಏನನ್ನಾದರೂ ಅಪೇಕ್ಷಿಸುವುದು ಸ್ವಾರ್ಥವಲ್ಲ, ಆದರೆ ಏನಾದರು ಅಪೇಕ್ಷೆ ಇಟ್ಟುಕೊಂಡೇ ಸಂಬಂಧಕಟ್ಟಿಕೊಳ್ಳುವುದು ಸ್ವಾರ್ಥ ಎನಿಸುವುದು. 

ಸುಭಾಷಿತ

ಹಣ - ಸಂಪತ್ತಿನ ದಾಹ ಎನ್ನುವುದು ತುಂಬಾ ಬಿಸಿಯಾಗಿರುತ್ತದೆ.  ಎಲ್ಲಕ್ಕಿಂತ ಮೊದಲು ಸಂಬಂಧಗಳನ್ನು ಸುಟ್ಟು ಭಸ್ಮ ಮಾಡುತ್ತದೆ. 

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...