Thursday, December 29, 2022

ಶಿಕಾರಿ ಕಾದಂಬರಿ - ಯಶವಂತ ಚಿತ್ತಾಲ

ಬರೇ ಅವಿತುಕೊಳ್ಳುವ ತಾಣ ಹುಡುಕುತ್ತ ಓಡುತ್ತಿರಬೇಡ. ಎಲ್ಲ ಪರಾರಿಗೂ ಕೊನೆಯೆಂಬುದಿರಬೇಕು. ಒಮ್ಮೆಯಾದರೂ ಸ್ವಸ್ಥಾನಕ್ಕೆ ಮರಳುವ ಧೈರ್ಯ ಮಾಡಬೇಕಪ್ಪಾ. ರಾತ್ರಿ ಮಾಡಿಕೊಂಡ ನಿರ್ಧಾರವನ್ನು ದಿನಬೆಳಗಾಗುವುದರಲ್ಲಿ ಸಡಿಲುಗೊಳ್ಳಲು ಬಿಡಬಾರದು. ಬಿಗಿ ಹಿಡಿ. ಬಿಗಿಯಾಗು. ಗಟ್ಟಿಯಾಗು. ಕವಚ ಕುಂಡಲಗಳನ್ನು ಕಳಚು. ನೀನೇ ನಿನ್ನ ಸುತ್ತ ಬೆಳೆಯಿಸಿಕೊಂಡ ಚಿಪ್ಪನ್ನೊಡೆದು ಹೊರಕ್ಕೆ ಬರಬೇಕು. ತೆರೆ. ತೆರೆದುಕೋ.... ✍ ಯಶವಂತ ಚಿತ್ತಾಲ {'ಶಿಕಾರಿ' ಕಾದಂಬರಿ}

No comments:

Post a Comment

“ಇಗೋ, ಬೆಂಗಳೂರು ಹೀಗಿತ್ತು”ಜಿ. ವೆಂಕಟಸುಬ್ಬಯ್ಯ -

“ ಇಗೋ , ಬೆಂಗಳೂರು ಹೀಗಿತ್ತು ” ಜಿ . ವೆಂಕಟಸುಬ್ಬಯ್ಯ   ಅರವತ್ತು ವರ್ಷಗಳ ಹಿಂದೆ ಬೆಂಗಳೂರು ಇಷ್ಟು ದೊಡ್ಡದಾಗಿರಲಿಲ್ಲ . ಆಗ ಎರಡು ಬೆಂಗಳೂರು ಇತ್ತು ...