Saturday, January 27, 2024

ನುಡಿಮುತ್ತು.

 "'ಸಾಧ್ಯವಾದಷ್ಟೂ ಒಳ್ಳೆಯದನ್ನು ಮಾಡಿ. ಮಾಡಲಾಗದಿರುವ ಸ್ಥಿತಿಯಲ್ಲಿ ನೀವು ಇರುವುದೇ 

ಆದರೆ ಒಳ್ಳೆಯ ಯೋಚನೆಯನ್ನಾದರೂ ಮಾಡಿ.''  - ಬೆಳಗೆರೆ ಕೃಷ್ಣಶಾಸ್ತ್ರಿ


ನುಡಿಮುತ್ತು

ನಿಮ್ಮ ಮನಸ್ಸಿನ ಮೇಲೆ ನಿಮಗೆ ಅಧಿಕಾರವಿದೆ -  ಹೊರಗಿನ ಘಟನೆಗಳ ಮೇಲೆ ಅಲ್ಲ.  ಇದನ್ನು ಅರಿತುಕೊಳ್ಳಿ,  ಮತ್ತು ನೀವು ಶಕ್ತಿಯನ್ನು ಕಂಡುಕೊಳ್ಳುವಿರಿ.🪻 --------------...