Sunday, April 20, 2025

ವ್ಯತಿರಿಕ್ತ' ಕಾದಂಬರಿ

 ಜೀವನದ ಧಾವಂತದಲ್ಲಿ ನಮ್ಮನ್ನು ನಾವು ಒಂದೆಡೆ ನಿಂತು ಆತ್ಮಾವಲೋಕನಕ್ಕೆ ಆಸ್ಪದ ನೀಡಬೇಕಾಗುತ್ತದೆ. 


ನಮ್ಮ ಭಾವನೆಗೆ ಅನುಗುಣವಾಗಿ ನಾವು ಇತರರನ್ನು ಸುಲಭವಾಗಿ ಅಳೆದು ಬಿಡುತ್ತೇವೆ. ಆದರೆ ನಮ್ಮನ್ನು ನಾವು ಅರಿತುಕೊಳ್ಳಲು ಹೋಗುವುದೇ ಇಲ್ಲ. ಕಲ್ಮಷ ತುಂಬಿದ ನೀರಿನಲ್ಲಿ ಯಾವುದೇ ಬಾಹ್ಯ ಘರ್ಷಣೆ ನಿಂತ ಬಳಿಕ ಕ್ರಮೇಣ ಆ ಕಲ್ಮಷಗಳೆಲ್ಲಾ ಅಡಿಗೆ ಹೋಗಿ ಮೇಲಿನ ನೀರು ತಿಳಿಯಾಗುತ್ತದೆ. ಅದು ಬಳಸಲು ಯೋಗ್ಯವಾಗುತ್ತದೆ.


✍️ *ವಿವೇಕಾನಂದ ಕಾಮತ್* 

'ವ್ಯತಿರಿಕ್ತ' ಕಾದಂಬರಿ

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...