Showing posts with label ಆಮಂತ್ರಣ ಪತ್ರಿಕೆ. Show all posts
Showing posts with label ಆಮಂತ್ರಣ ಪತ್ರಿಕೆ. Show all posts

Tuesday, November 19, 2013

ಆಮಂತ್ರಣ ಪತ್ರಿಕೆ


ಪ್ರಿಯ ಬಂಧು ಮಿತ್ರರೇ,

ರಾ. ಗಣೇಶ್ ಅವರ ೯೯೧ನೇ ಅಷ್ಟಾವಧಾನಕ್ಕೆ ತಮಗೆಲ್ಲಾ ಸ್ವಾಗತ. ಅಷ್ಟಾವಧಾನವು ದಿನಾಂಕ ೨೩/೧೧/೨೦೧೩ ಶನಿವಾರದಂದು ೧೦:೦೦ರಿಂದ ೧:೩೦ ರ ವರೆಗೆ ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯ ಡಿ.ವಿ.ಜಿ. ಸಭಾಂಗಣದಲ್ಲಿ ನಡೆಯುವುದು. 

ಆಮಂತ್ರಣ ಪತ್ರಿಕೆಯನ್ನು ಲಗತ್ತಿಸಿದೆ. ತಮ್ಮೆಲ್ಲಾ ಸಾಹಿತ್ಯಾಸಕ್ತ ಸ್ನೇಹಿತರಿಗೂ, ಬಂಧುಗಳಿಗೂ ಆಮಂತ್ರಣವನ್ನು ಕೊಟ್ಟು ಅವರನ್ನೂ ಕರೆತನ್ನಿ. ತಾವೆಲ್ಲರೂ ತಮ್ಮ ಕುಟುಂಬ ಹಾಗೂ ಸ್ನೇಹಿತರೊಡನೆ ಬಂದು ಕಾರ್ಯಕ್ರಮವನ್ನು ಯಶಸ್ವಿಯಾಗಿಸಬೇಕಾಗಿ ಕೂರುತ್ತೇವೆ.






ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...