Showing posts with label ನುಡಿಮುತ್ತು. Show all posts
Showing posts with label ನುಡಿಮುತ್ತು. Show all posts

Monday, March 16, 2026

ನುಡಿಮುತ್ತು

 ಹಳೆಯ ನಕ್ಷೆಯನ್ನು ಹಿಡಿದುಕೊಂಡು ನೀವು ಹೊಸ ಪ್ರಪಂಚವನ್ನು ಅನ್ವೇಷಿಸಲು ಎಂದಿಗೂ ಸಾಧ್ಯವಿಲ್ಲ...!




ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...