ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Showing posts with label ಸುಬ್ರಾಯ ಚೊಕ್ಕಾಡಿ. Show all posts
Showing posts with label ಸುಬ್ರಾಯ ಚೊಕ್ಕಾಡಿ. Show all posts
Monday, February 15, 2016
Sunday, March 17, 2013
ಎಂಥಾ ದಿನಗಳವು ಮರೆಯಾಗಿ ಹೋದವು - ಸುಬ್ರಾಯ ಚೊಕ್ಕಾಡಿ
ಎಂಥಾ ದಿನಗಳವು ಮರೆಯಾಗಿ ಹೋದವು
ಮಿಂಚಂಥ ಕ್ಷಣಗಳವು ಇನ್ನೆಂದೂ ಬಾರವು ||
ಸುರಿವ ಮಳೆಗೆ ದೋಣಿಯನ್ನು ತೇಲಿ ಬಿಟ್ಟೆವು,
ಚಿಟ್ಟೆ ಹೂವ ಗೊಂದಲದಲಿ ನಕ್ಕು ನಲಿದೆವು
ಮುಗಿಲ ಬಣ್ಣ ಚಂದ್ರ ತಾರೆ ಹಾಡ ಹಿಡಿದೆವು
ಮುಂದೆ ನುಗ್ಗಲೇನೋ ಬಡಿದು ಕೆಳಗೆ ಕುಸಿದೆವು || ಎಂಥಾ ||
ಹಕ್ಕಿ ಬೆನ್ನನೇರಿ ಗಗನ ಮೀರಿ ನೆಗೆದೆವು
ಇಂದ್ರ ಚಾಪದಲ್ಲಿ ಕೈ ಕೈ ಬೆಸೆದು ನಡೆದೆವು
ಈಗ ಹಕ್ಕಿ ರೆಕ್ಕೆ ಮುರಿದು ಧರೆಗೆ ಉರುಳಿದೆ
ಕಿಸೆಯಲಿಟ್ಟ ಬಿಲ್ಲ ತುಣುಕು ಕಳೆದು ಹೋಗಿದೆ || ಎಂಥಾ ||
ಸಾಹಿತ್ಯ – ಸುಬ್ರಾಯ ಚೊಕ್ಕಾಡಿ
ಸಂಗೀತ – ಸಿ ಅಶ್ವಥ್
ಗಾಯನ – ಸಂಗೀತ ಕಟ್ಟಿ ಕುಲಕರ್ಣಿ / ಅಜಯ್ ವಾರಿಯರ್
Subscribe to:
Posts (Atom)
ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ
ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
-
Krupe : http://azsmarane.blogspot.in/2012/01/blog-post_21.html ಕನ್ನಡ ಪುಸ್ತಕ ಪ್ರೀತಿಯುಳ್ಳ ಮಿತ್ರರೆಲ್ಲರಿಗೂ... ಇಲ್ಲಿದೆ ಕನ್ನಡ ಕಾದಂಬರಿ ಹಾ...
